ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್ ರೂಂ ಶುರು, ಮಳೆ ಹಾನಿ
ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,
ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ
ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್